Friday, March 21, 2025
spot_imgspot_img
spot_imgspot_img

ಪುತ್ತೂರು: ಅಕ್ರಮ ಗೋ ಸಾಗಾಟ ಪತ್ತೆ; ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ

- Advertisement -
- Advertisement -

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಗೋವನ್ನು ಸಾಗಾಟ ಮಾಡುತ್ತಿದ್ದವರನ್ನು ಬಜರಂಗದಳ ಕಾರ್ಯಕರ್ತರು ತಡೆದು ಗೋವುನ್ನು ರಕ್ಷಿಸಿದ ಘಟನೆ ದಾರಂದಕುಕ್ಕು ಎಂಬಲ್ಲಿ ನಡೆದಿದೆ.

ಗೋವನ್ನು ಪಿಕಪ್ ನಲ್ಲಿ ಸಾಗಿಸುತ್ತಿದ್ದನ್ನು ಕಂಡ ಬಜರಂಗದಳ ಕಾರ್ಯಕರ್ತರು ವಾಹನವನ್ನು ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಬಂದ ಪೊಲೀಸರು ಪಿಕಪ್ ವಾಹನ ಮತ್ತು ಓರ್ವನನ್ನು ವಶಕ್ಕೆ ಪಡೆದಿದ್ದು ಗೋವನ್ನು ಸುರಕ್ಷಿತವಾಗಿ ದೇವಳದ ಗೋಶಾಲೆಗೆ ಸ್ಥಳಾಂತರಿಸಲಾಗಿದೆ.

- Advertisement -

Related news

error: Content is protected !!