- Advertisement -
- Advertisement -


ವಿಟ್ಲ :ಬಾಲಗೋಕುಲ ಸಮಿತಿ ಮತ್ತು ವಿಶ್ವ ಹಿಂದೂ ಪರಿಷತ್ ಷಷ್ಠಿ ಪೂರ್ತಿ ಆಚರಣಾ ಸಮಿತಿ ವಿಟ್ಲ ಪ್ರಖಂಡ ಇದರ ವತಿಯಿಂದ ಜರಗುವ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವು ನಿನ್ನೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ದಲ್ಲಿ ಜರಗಿತು. ಆಮಂತ್ರಣ ಪತ್ರವನ್ನು ವಿಶ್ವ ಹಿಂದೂ ಪರಿಷತ್ ನ ಜಿಲ್ಲಾ ಪ್ರಮುಖರು ಬಿಡುಗಡೆಗೊಳಿಸಿದರು .

- Advertisement -