- Advertisement -
- Advertisement -






ಪುತ್ತೂರು: ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಗೌರಿ ಹೊಳೆ ತುಂಬಿ ಹರಿಯುತ್ತಿದ್ದು ಇದರಿಂದಾಗಿ ಮಂಜೇಶ್ವರ – ಕಾಣಿಯೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆದ ಘಟನೆ ವರದಿಯಾಗಿದೆ.
ಪುತ್ತೂರು – ಸವಣೂರು ರಸ್ತೆಯ ಸರ್ವೆ ಸೇತುವೆ ಸಂಪೂರ್ಣ ಮುಳುಗಡೆ ಹೊಂದಿದ ಪರಿಣಾಮ ಸವಣೂರು ಸಂಪರ್ಕ ಸಂಪೂರ್ಣ ಕಡಿತ ಗೊಂಡಿದೆ. ವಾಹನ ಸವಾರರು ಹಾಗೂ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಉಂಟಾಗಿದೆ.
- Advertisement -