Saturday, June 28, 2025
spot_imgspot_img
spot_imgspot_img

ಪುತ್ತೂರು: ಕಾಣಿಯೂರು-ಪುತ್ತೂರು ರಸ್ತೆ ಸಂಪರ್ಕಿಸುವ ಸರ್ವೇ ಸೇತುವೆ ಮುಳುಗಡೆ, ಸಂಚಾರ ಸ್ಥಗಿತ..!

- Advertisement -
- Advertisement -

ಪುತ್ತೂರು: ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಗೌರಿ ಹೊಳೆ ತುಂಬಿ ಹರಿಯುತ್ತಿದ್ದು ಇದರಿಂದಾಗಿ ಮಂಜೇಶ್ವರ – ಕಾಣಿಯೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆದ ಘಟನೆ ವರದಿಯಾಗಿದೆ.

ಪುತ್ತೂರು – ಸವಣೂರು ರಸ್ತೆಯ ಸರ್ವೆ ಸೇತುವೆ ಸಂಪೂರ್ಣ ಮುಳುಗಡೆ ಹೊಂದಿದ ಪರಿಣಾಮ ಸವಣೂರು ಸಂಪರ್ಕ ಸಂಪೂರ್ಣ ಕಡಿತ ಗೊಂಡಿದೆ. ವಾಹನ ಸವಾರರು ಹಾಗೂ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಉಂಟಾಗಿದೆ.

- Advertisement -

Related news

error: Content is protected !!