Sunday, June 29, 2025
spot_imgspot_img
spot_imgspot_img

ಬೆಂಗಳೂರು: ನಿವೃತ್ತ ಡಿವೈಎಸ್​ಪಿ ಆತ್ಮಹತ್ಯೆ!

- Advertisement -
- Advertisement -

ಬೆಂಗಳೂರು: ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಬೆಂಗಳೂರಿನ ವಿಜಯನಗರ ಎಂಸಿ ಲೇಔಟ್​ನಲ್ಲಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಹನುಮಂತಪ್ಪ ಎಂದು ಗುರುತಿಸಲಾಗಿದೆ. ಇವರು ಡಿವೈಎಸ್​ಪಿ ಆಗಿ ನಿವೃತ್ತರಾದವರು.

ಹನುಮಂತಪ್ಪ ಮಾಗಡಿರಸ್ತೆ, ಬ್ಯಾಟರಾಯನಪುರ ಠಾಣೆಯಲ್ಲಿ ಇನ್ಸ್​​ಪೆಕ್ಟರ್ ಆಗಿದ್ದರು. ಯಶವಂತಪುರದಲ್ಲಿ ಎಸಿಪಿಯಾಗಿ ಕೂಡ ಕರ್ತವ್ಯ ನಿರ್ವಹಿಸಿದ್ದರು. ವಿಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!