- Advertisement -
- Advertisement -
ಬೆಂಗಳೂರು: ತಡ ರಾತ್ರಿಯಲ್ಲಿ ಬೈಕ್ನಲ್ಲಿ ಬಂದ ಇಬ್ಬರು ಕಿಡಿಗೇಡಿಗಳು ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಮನೆ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಮದ್ಯದ ಬಾಟಲ್ಗಳನ್ನು ಮನೆಗೆ ಎಸೆದು ದಾಳಿ ನಡೆಸಿರುವುದಾಗಿ ಹೇಳಲಾಗಿದೆ.

ಸುಮಲತಾ ಅಂಬರೀಶ್ ಅವರ ಬೆಂಬಲಕ್ಕೆ ನಿಂತಿರುವ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರು ಈ ವಿಚಾರ ಇಲ್ಲಿಯವರೆಗೆ ಹೋಗುತ್ತದೆ ಎಂದು ತಿಳಿದಿರಲಿಲ್ಲ. ನಾವು ಸುಮ್ಮನಿದ್ದರೂ ನಮ್ಮನ್ನ ಟಾರ್ಗೆಟ್ ಮಾಡುತ್ತಿರುವುದು ಏಕೆ ಎಂದು ಪ್ರಶ್ನಿಸಿದ ಅವರು ಈ ವಿಚಾರದಲ್ಲಿ ಪೊಲೀಸ್ ಠಾಣೆಯ ಮೆಟ್ಟಿಲೇರುವುದಾಗಿ ಹೇಳಿದ್ದಾರೆ. ಪೊಲೀಸರಿಗೆ ದಾಳಿಯ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ.



- Advertisement -