Friday, April 26, 2024
spot_imgspot_img
spot_imgspot_img

ಕರಾವಳಿ ಜಿಲ್ಲೆಗಳಲ್ಲಿ ‘ಪ್ರತ್ಯೇಕ ಮರಳು ನೀತಿ’ ಅನುಷ್ಠಾನಕ್ಕೆ ತರಲು ಮುಖ್ಯಮಂತ್ರಿಗಳಲ್ಲಿ ಮನವಿ

- Advertisement -G L Acharya panikkar
- Advertisement -

ಬೆಂಗಳೂರು(ನ.12): ಕರಾವಳಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಮರಳುಗಾರಿಕೆ ಸಮಸ್ಯೆ ಯನ್ನು ಬಗೆಹರಿಸುವ ಸಲುವಾಗಿ ‘ಪ್ರತ್ಯೇಕ ಮರಳು ನೀತಿ’ ಯನ್ನು ಶೀಘ್ರ ಅನುಷ್ಠಾನಕ್ಕೆ ತರಲು ಹಾಗೂ ಸಾಂಪ್ರದಾಯಿಕ ಮರಳು ಗಣಿಗಾರಿಕೆ ಕುರಿತು ಮಾನ್ಯ ಸಚಿವರಾದ ಸಿ.ಸಿ.ಪಾಟೀಲ್ ಉಪಸ್ಥಿತಿಯಲ್ಲಿ.ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ.

ಶಾಸಕರುಗಳಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಸಂಜೀವ ಮಠಂದೂರು, ಎಸ್.ಅಂಗಾರ, ವೇದವ್ಯಾಸ ಕಾಮತ್ ಹಾಗೂ ಹರೀಶ್ ಪೂಂಜಾರವರು ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪರವರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಿದರು.

- Advertisement -

Related news

error: Content is protected !!