Thursday, May 16, 2024
spot_imgspot_img
spot_imgspot_img

ನೇಣು ಬಿಗಿದು ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ

- Advertisement -G L Acharya panikkar
- Advertisement -

ಬ್ಯಾಂಕ್ ಮ್ಯಾನೇಜರ್  ಮನೆ ಸಮೀಪದ ಶೆಡ್‌‌ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಮಾಡಿಕೊಂಡ ಘಟನೆ ಬದಿಯಡ್ಕ ಸಮೀಪದ ನಾರಂಪಾಡಿಯಲ್ಲಿ ನಡೆದಿದೆ.
ಎಡನಾಡು ಕಣ್ಣೂರು ಸಹಕಾರಿ ಬ್ಯಾಂಕ್ ನ ಕಳತ್ತೂರು ಶಾಖಾ ಮೆನೇಜರ್ ಪಿ. ರಾಮಚಂದ್ರ (46) ಮೃತಪಟ್ಟಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!