- Advertisement -
- Advertisement -
ಬ್ಯಾಂಕ್ ಮ್ಯಾನೇಜರ್ ಮನೆ ಸಮೀಪದ ಶೆಡ್ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಮಾಡಿಕೊಂಡ ಘಟನೆ ಬದಿಯಡ್ಕ ಸಮೀಪದ ನಾರಂಪಾಡಿಯಲ್ಲಿ ನಡೆದಿದೆ.
ಎಡನಾಡು ಕಣ್ಣೂರು ಸಹಕಾರಿ ಬ್ಯಾಂಕ್ ನ ಕಳತ್ತೂರು ಶಾಖಾ ಮೆನೇಜರ್ ಪಿ. ರಾಮಚಂದ್ರ (46) ಮೃತಪಟ್ಟಿದ್ದಾರೆ.
ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
- Advertisement -