Saturday, April 20, 2024
spot_imgspot_img
spot_imgspot_img

ಬ್ಯಾಂಕ್ ದರೋಡೆ ಪ್ರಕರಣ-ಆರೋಪಿಯ ಬಂಧನ

- Advertisement -G L Acharya panikkar
- Advertisement -

ಕಾಸರಗೋಡು: ನಗರದ ಹೊರ ವಲಯದಲ್ಲಿರುವ ಕೂಡ್ಲು ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.

ಚೌಕಿ ಕುನ್ನಿಲ್ ನ ಅಬ್ದುಲ್ ಮಶೂಕ್(30) ಬಂಧಿತ ಆರೋಪಿ. ಮನೆಗೆ ಬಂದಿರುವ ಬಗ್ಗೆ ಲಭಿಸಿದ ಮಾಹಿತಿಯಂತೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಚೆಂಗಳ ಸಂತೋಷ್ ನಗರದಲ್ಲಿ ಐದು ಲಕ್ಷ ರೂ . ದರೋಡೆ ಪ್ರಕರಣದ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

driving
- Advertisement -

Related news

error: Content is protected !!