Friday, June 27, 2025
spot_imgspot_img
spot_imgspot_img

ಪಣೋಲಿಬೈಲು ದೈವಸ್ಥಾನದ ಅನುವಂಶಿಕ ಎರಡನೇ ಅರ್ಚಕ ರಮೇಶ್‌ ಮೂಲ್ಯ ವಿಧಿ ವಶ

- Advertisement -
- Advertisement -

ಬಂಟ್ವಾಳ (ಅ.21): ಪಣೋಲಿಬೈಲು ದೈವಸ್ಥಾನದ ಅನುವಂಶಿಕ ಎರಡನೇ ಅರ್ಚಕ ರಮೇಶ್‌ ಮೂಲ್ಯ (55)ಅವರು ಇಂದು ಬೆಳಿಗ್ಗೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ವಿಧಿ ವಶರಾದರು.

ಅವರು ಕಳೆದ ಎರಡು ವಾರಗಳಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರು ನಿನ್ನೆ ರಾತ್ರಿಯಿಂದ ಚಿಕಿತ್ಸೆಗೆ ಸ್ಪಂದಿಸಿದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.ಪತ್ನಿ ಮತ್ತು ಎರಡು ಗಂಡು ಒಂದು ಹೆಣ್ಣು ಹಾಗೂ ಮೊಮ್ಮಗಳು ಮತ್ತು ಅಪಾರ ಬಂಧುಗಳನ್ನು ಅವರು ಅಗಲಿದ್ದಾರೆ.

- Advertisement -

Related news

error: Content is protected !!