- Advertisement -
- Advertisement -






ಬಂಟ್ವಾಳ: ಸ್ನಾನಕ್ಕೆಂದು ಕೆರೆಗೆ ಇಳಿದ ವಿದ್ಯಾರ್ಥಿಯೋರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರಿಂಜದಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿಯನ್ನು ಕಾರಿಂಜ ಕಂಗಿಹಿತ್ಲು ನಿವಾಸಿ ಚೇತನ್ (17) ಎಂದು ಗುರುತಿಸಲಾಗಿದೆ.
ಮೃತರು ತಂದೆ ತಾಯಿ ಸಹೋದರಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
- Advertisement -