Saturday, May 18, 2024
spot_imgspot_img
spot_imgspot_img

ಬಂಟ್ವಾಳ: ಸರ್ಕಾರಿ ಬಸ್ಸು ಮತ್ತು ಎರಡು ಕಾರುಗಳ ನಡುವೆ ಸರಣಿ ಅಪಘಾತ; ನುಜ್ಜುಗುಜ್ಜಾದ ಕಾರು.!!

- Advertisement -G L Acharya panikkar
- Advertisement -

ಬಂಟ್ವಾಳ: ಸರ್ಕಾರಿ ಬಸ್ಸು ಮತ್ತು ಎರಡು ಕಾರುಗಳ ನಡುವೆ ಭೀಕರ ಸರಣಿ ಅಪಘಾತ ನಡೆದ ಘಟನೆ ಬಂಟ್ವಾಳ ಮಣಿಹಳ್ಳ ಚಂತಿಮಾರ್ ಬಳಿ ನಡೆದಿದೆ.

ಭೀಕರ ಅಪಘಾತದಿಂದ ಕಾರು ನುಜ್ಜುಗುಜ್ಜಾಗಿದ್ದು, ಘಟನೆಯಿಂದ ಮೆಸ್ಕಾಂ ಎ.ಡಬ್ಲ್ಯೂ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮಣಿಹಳ್ಳ ಚಂತಿಮಾರ್ ಬಳಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಅಪಘಾತಕ್ಕೆ ಒಳಗಾದವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!