- Advertisement -
- Advertisement -
ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಮಂಗಳೂರಿನ ಮಂಜನಾಡಿ ಗ್ರಾಮದ ನಾಟೇಕಲ್ ನ ಅಶ್ರಫ್ ಎಂದು ಗುರುತಿಸಲಾಗಿದೆ.
ಇತನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಸಿಬ್ಬಂದಿಗಳಾದ ಹೆಚ್ ಸಿ ಗಣೇಶ್ ಪ್ರಸಾದ್ ಹಾಗೂ ಪಿಸಿ ವಿಜಯಕುಮಾರ ರವರು ದೇರಳಕಟ್ಟೆಯ ಕುತ್ತಾರು ಎಂಬಲ್ಲಿ ದಸ್ತಗಿರಿ ಮಾಡಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
- Advertisement -