Thursday, April 25, 2024
spot_imgspot_img
spot_imgspot_img

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಟ್ಲ ಪಡ್ನೂರು ಗ್ರಾಮದ ಪಕ್ಷದ ಪ್ರಮುಖರ ಸಭೆ

- Advertisement -G L Acharya panikkar
- Advertisement -

ಬಂಟ್ವಾಳ : ಭಾರತೀಯ ಜನತಾ ಪಾರ್ಟಿ ಬಂಟ್ವಾಳಇದರ ವಿಟ್ಲಪಡ್ನೂರು ಗ್ರಾಮದ ಪಕ್ಷದ ಪ್ರಮುಖರ ಸಭೆಯು ಈ ದಿನ ಕಾಪುಮಜಲು ಮಲರಾಯಿ ಭಜನಾ ಮಂದಿರದಲ್ಲಿ ಜರುಗಿತು.


ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ ಕರ್ಕಳ, ಉಪಾಧ್ಯಕ್ಷರು, ವಿಟ್ಲಪಡ್ನೂರು ಗ್ರಾಮದ ಚುನಾವಣಾ ಪ್ರಭಾರಿಗಳು ಆದ ಜಯರಾಮ್ ನಾಯ್ಕ್ ಕುಂಟ್ರಕಲ ಇವರು ಸಭೆಯನ್ನು ನಡೆಸಿಕೊಟ್ಟರು.
ಮಾಣಿ ಮಹಾಶಕ್ತಿ ಕೇಂದ್ರದ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ರೈ ರಾಧುಕಟ್ಟೆ, ಪಕ್ಷದ ಪ್ರಮುಖರಾದ ನಾಗೇಶ್ ಶೆಟ್ಟಿ ಕೊಡಂಗಯಿ ಹಾಗು ಬೂತ್ ಅಧ್ಯಕ್ಷ ಕಾರ್ಯದರ್ಶಿ ಮತ್ತು ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.


ಈ ಸಮಯ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಿಗೆ ಪ್ರಾತಃಸ್ಮರಣೀಯರಾದ ಶ್ರದ್ಧೆಯ ಪಂಡಿತ ದೀನ ದಯಾಳ್ ಜೀಯವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

- Advertisement -

Related news

error: Content is protected !!