Sunday, June 29, 2025
spot_imgspot_img
spot_imgspot_img

ಬಂಟ್ವಾಳ ಬಿಜೆಪಿ ಮಂಡಲ ಮಾಧ್ಯಮ ಸಂಚಾಲಕರಾಗಿ ದೇವಿಪ್ರಸಾದ್ ಶೆಟ್ಟಿ

- Advertisement -
- Advertisement -

ವಿಟ್ಲ: ಬಂಟ್ವಾಳ ಭಾರತೀಯ ಜನತಾ ಪಾರ್ಟಿ ಯ ಬಿಜೆಪಿಯ ಮಾಧ್ಯಮ ಸಂಚಾಲಕರಾಗಿ ದೇವಿಪ್ರಸಾದ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಭಜರಂಗದಳ ದ ಮಾಜಿ ಸಂಚಾಲಕರು, ಪ್ರಸ್ತುತ ಚಂದಳಿಕೆ ಶಾಲೆಯ ಹಳೆ ವಿದ್ಯಾರ್ಥಿ ಸಂಫದ ಅಧ್ಯಕ್ಷರು ಹಾಗೂ ವೀರಕಂಭ ಬಂಟರ ಸಂಘದ ಅಧ್ಯಕ್ಷರಾಗಿರುವ ದೇವಿಪ್ರಸಾದ್ ಶೆಟ್ಟಿಯವರು ಅನೇಕ ಸಮಾಜಮುಖಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಇದೀಗ ಭಾರತೀಯ ಜನತಾ ಪಾರ್ಟಿ ಇವರಿಗೆ ಬಂಟ್ವಾಳ ಮಂಡಲದ ಮಾಧ್ಯಮ ಸಂಚಾಲಕರಾಗಿ ಜವಾಬ್ದಾರಿಯನ್ನು ವಹಿಸಿದೆ.

- Advertisement -

Related news

error: Content is protected !!