Friday, April 26, 2024
spot_imgspot_img
spot_imgspot_img

ಗಾಂಧಿಜಯಂತಿ ಪ್ರಯುಕ್ತ ಬಂಟ್ವಾಳ ತಾಲೂಕು ಕಂದಾಯ ಇಲಾಖಾ ಸಿಬ್ಬಂದಿಗಳಿಂದ ರಕ್ತದಾನ ಶಿಬಿರ

- Advertisement -G L Acharya panikkar
- Advertisement -

ಬಂಟ್ವಾಳ: ಕಂದಾಯ ಇಲಾಖೆ ಬಂಟ್ವಾಳ ,ಜ/ಕೆ.ಎಸ್.ಹೆಗ್ಡೆಆಸ್ಪತ್ರೆ.ದೇರಳಕಟ್ಟೆ ಸೇವಾಂಜಲಿ ಪ್ರತಿಷ್ಠಾನ,ಫರಂಗಿಪೇಟೆ ಇದರ ಆಶ್ರಯದಲ್ಲಿ,ತಹಸೀಲ್ದಾರ್ ರಶ್ಮಿಯವರ ನೇತೃತ್ವದಲ್ಲಿ ಗಾಂಧಿಜಯಂತಿ ಪ್ರಯುಕ್ತ ಬಂಟ್ವಾಳ ತಾಲೂಕು ಕಂದಾಯ ಇಲಾಖಾ ಸಿಬ್ಬಂದಿಗಳಿಂದ ರಕ್ತದಾನ ಶಿಬಿರ ನಡೆಯಿತು.

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಶ್ರೀ ರಾಜೇಶ್ ನ್ಯಾಕ್ ಉಳಿಪ್ಪಾಡಿಗುತ್ತು ರಕ್ತದಾನ ಶಿಬಿರ ಉದ್ಘಾಟನೆಯನ್ನು ಮಾಡಿದರು.40 ಕ್ಕೂ ಹೆಚ್ಚು ಜನರು ರಕ್ತದಾನವನ್ನು ಮಾಡಿದರು.

- Advertisement -

Related news

error: Content is protected !!