Friday, May 3, 2024
spot_imgspot_img
spot_imgspot_img

ಬಂಟ್ವಾಳ : ಬೈಕ್‌ಗೆ ಬಸ್ ಡಿಕ್ಕಿ; ಯುವಕ ಗಂಭೀರ..!

- Advertisement -G L Acharya panikkar
- Advertisement -

ಬಂಟ್ವಾಳ : ಸರಕಾರಿ ಬಸ್ ಡಿಕ್ಕಿಯಾಗಿ ಬೈಕ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆ ಎಂಬಲ್ಲಿ ನಡೆದಿದೆ.

ಗಂಭೀರ ಗಾಯಗೊಂಡ ಯುವಕ ಮೊಗಪೆ ಪುತ್ತಿಗೆ ನಿವಾಸಿ ನಂದಕುಮಾರ್ ಎಂದು ಗುರುತಿಸಲಾಗಿದೆ.

ಪುಂಜಾಲಕಟ್ಟೆ ಸಮೀಪದ ಮೂರ್ಜೆ ಬಳಿ ಹೆದ್ದಾರಿಲ್ಲಿ ಈ ದುರ್ಘಟನೆ ಸಂಭವಿಸಿದ್ದು ಗಂಭೀರಗಾಯಗೊಂಡ ಬೈಕ್ ಸವಾರ ಚಿಂತಾಜನಕ ಸ್ಥಿತಿಯಲ್ಲಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸದ್ಯ ಮಂಗಳೂರಿನ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಹೇಳಲಾಗಿದೆ.ಸ್ಥಳಕ್ಕೆ ಪುಂಜಾಲಕಟ್ಟೆ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

- Advertisement -

Related news

error: Content is protected !!