Thursday, May 2, 2024
spot_imgspot_img
spot_imgspot_img

ಬಂಟ್ವಾಳ : ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರಗಳು..!

- Advertisement -G L Acharya panikkar
- Advertisement -

ಬಂಟ್ವಾಳ : ದಕ್ಷಿಣ ಕನ್ನಡದಲ್ಲಿ ಭಾರಿ ಗುಡುಗು ಸಿಡಿಲಿನ ಮಳೆಯ ಕಾರಣದಿಂದ ಎರಡು ತೆಂಗಿನ ಮರಗಳಿಗೆ ಸಿಡಿಲು ಬಡಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಪುಂಜಾಲಕಟ್ಟೆ ಸಮೀಪದ ಕುಕ್ಕಳ ಗ್ರಾಮದ ಮಂಜಲ್ ಪಲ್ಕೆ ನಿವಾಸಿ ಖಾದರ್ ಎಂಬವರ ಮನೆಯ ಅಂಗಳದಲ್ಲಿ ಇರುವ ತೆಂಗಿನ ಮರಕ್ಕೆ ಸಿಡಿಲು ಬಡಿದಿದ್ದು, ಸಿಡಿಲಿನ ತೀವ್ರತೆಗೆ ಎರಡು ತೆಂಗಿನ ಮರಗಳಲ್ಲಿ ಬೆಂಕಿ ಕಾಣಿಸಿಕೊಂಡು ಉರಿದಿದೆ. ಸಿಡಿಲ ಬಡಿತಕ್ಕೆ ಮನೆಮಂದಿಗೆ ಯಾವುದೇ ಅಪಾಯ ಸಂಭವಿಸಿಲ್ಲ.

- Advertisement -

Related news

error: Content is protected !!