Saturday, June 28, 2025
spot_imgspot_img
spot_imgspot_img

ಬಂಟ್ವಾಳ: ಮತಗಟ್ಟೆಗೆ ತೆರಳಿ ಮತದಾನ ಮಾಡಿದ ಮಾಜಿ ಸಚಿವ ರಮಾನಾಥ ರೈ

- Advertisement -
- Advertisement -

ಇಂದು ರಾಜ್ಯಾದ್ಯಂತ ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿದ್ದು,ದ ಕ ಜಿಲ್ಲೆಯಲ್ಲಿ ಬೆಳಗ್ಗಿನಿಂದಲೇ ಮತದಾನ ಪ್ರಕೈಯೆ ಬಿರುಸಿನಿಂದ ನಡೆಯುತ್ತಿದೆ.

ಮಾಜಿ ಸಚಿವ ಕಾಂಗ್ರೇಸ್‌ ಮುಖಂಡ ಬಿ. ರಮಾನಾಥ ರೈಯವರು ತನ್ನ ಮತದಾನದ ಬೂತ್‌ ಬಂಟ್ವಾಳ ತಾಲೂಕಿನ ಪಚ್ಚಿನಡ್ಕ ಕಳ್ಳಿಗೆ ಗ್ರಾಮದ ತೊಡಂಬಿಲ ಸೇಕ್ರೆಡ್ ಹಾರ್ಟ್ ಅನುದಾನಿತ ಹಿ. ಪ್ರಾ ಶಾಲೆ ಮತಗಟ್ಟೆಗೆ ತೆರಳಿ ಮತಚಲಾಯಿಸಿದರು.

- Advertisement -

Related news

error: Content is protected !!