Friday, April 26, 2024
spot_imgspot_img
spot_imgspot_img

ಕಾಂಗ್ರೆಸ್ ಬಂಟ್ವಾಳ ವಿದಾನಸಭಾ ಕ್ಷೇತ್ರದ ವತಿಯಿಂದ ಎಸೆಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಸನ್ಮಾನ ಕಾರ್ಯಕ್ರಮ

- Advertisement -G L Acharya panikkar
- Advertisement -

ಬಂಟ್ವಾಳ: ರಾಷ್ಟ್ರೀಯ ವಿದ್ಯಾರ್ಥಿ ಕಾಂಗ್ರೆಸ್ ಬಂಟ್ವಾಳ ವಿದಾನಸಭಾ ಕ್ಷೇತ್ರದ ವತಿಯಿಂದ ಎಸೆಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ನಮ್ಮೂರ ಹೆಮ್ಮೆ ಕಾರ್ಯಕ್ರಮದಡಿ ಪ್ರಶಸ್ತಿ ಪತ್ರ ಹಾಗೂ ಸಂವಿಂಧಾನ ಓದು ಎಂಬ ಪುಸ್ತಕ ನೀಡಿ ಸನ್ಮಾನಿಸುವ ಕಾರ್ಯಕ್ರಮಕ್ಕೆ
ದ.ಕ ಜಿಲ್ಲಾ ಮಾಜಿ ಸಚಿವ ಬಿ.ರಮಾನಾಥ ರೈ ಅವರಿಂದ ಚಾಲನೆ ನೀಡಲಾಯಿತು.

ಈ ಸಂಧರ್ಭದಲ್ಲಿ ರಾಜ್ಯ ಎನ್.ಎಸ್.ಯು.ಐ ಕಾರ್ಯದರ್ಶಿ ಫಾರೂಕ್ ಬಯಬೆ, ಬಂಟ್ವಾಳ ಎನ್.ಎಸ್.ಯು.ಐ ಅಧ್ಯಕ್ಷರಾದ ವಿನಯ್ ಕುಮಾರ್, ಪ್ರದಾನ ಕಾರ್ಯದರ್ಶಿ ಅಂಕುಶ್ ಶೆಟ್ಟಿ, ಕಾರ್ಯದರ್ಶಿ ಶಫೀಕ್ ಉಪಸ್ಥಿತರಿದ್ದರು.

- Advertisement -

Related news

error: Content is protected !!