- Advertisement -
- Advertisement -
ಬಂಟ್ವಾಳ: ಧರ್ಮಸ್ಥಳದಲ್ಲಿ ಹತ್ಯೆಯಾದ ಸೌಜನ್ಯಾ ತಾಯಿಯನ್ನು ಉದ್ದೇಶಿಸಿ ಆಕ್ಷೇಪಾರ್ಹ ಬರವಣಿಗೆ ಹಾಕಿರುವುದಾಗಿ ಕಂಡುಬಂದಿದೆ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ರಾಘವೇಂದ್ರ ಭಟ್ ಎಂದು ತಿಳಿದುಬಂದಿದೆ. ಆರೋಪಿಯು ಸಾಮಾಜಿಕ ಜಾಲತಾಣದಲ್ಲಿ ಸೌಜನ್ಯ ತಾಯಿ ಬಗ್ಗೆ ಆಕ್ಷೇಪಾರ್ಹ ಬರವಣಿಗೆ ಹಾಕಿದ್ದು ಪ್ರಕರಣ ದಾಖಲಾಗಿದೆ.
- Advertisement -