Monday, May 6, 2024
spot_imgspot_img
spot_imgspot_img

ಬಂಟ್ವಾಳ: ಹತ್ಯೆಯಾದ ಸೌಜನ್ಯಾ ತಾಯಿಯನ್ನು ಉದ್ದೇಶಿಸಿ ಆಕ್ಷೇಪಾರ್ಹ ಬರವಣಿಗೆ; ಪ್ರಕರಣ ದಾಖಲು

- Advertisement -G L Acharya panikkar
- Advertisement -

ಬಂಟ್ವಾಳ: ಧರ್ಮಸ್ಥಳದಲ್ಲಿ ಹತ್ಯೆಯಾದ ಸೌಜನ್ಯಾ ತಾಯಿಯನ್ನು ಉದ್ದೇಶಿಸಿ ಆಕ್ಷೇಪಾರ್ಹ ಬರವಣಿಗೆ ಹಾಕಿರುವುದಾಗಿ ಕಂಡುಬಂದಿದೆ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ರಾಘವೇಂದ್ರ ಭಟ್ ಎಂದು ತಿಳಿದುಬಂದಿದೆ. ಆರೋಪಿಯು ಸಾಮಾಜಿಕ ಜಾಲತಾಣದಲ್ಲಿ ಸೌಜನ್ಯ ತಾಯಿ ಬಗ್ಗೆ ಆಕ್ಷೇಪಾರ್ಹ ಬರವಣಿಗೆ ಹಾಕಿದ್ದು ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!