Saturday, June 28, 2025
spot_imgspot_img
spot_imgspot_img

ಬಂಟ್ವಾಳ: ಪ್ರಗತಿಪರ ಕೃಷಿಕ ನಡುಮನೆ ಶಾಂತಿನಿವಾಸ ಲಿಂಗಪ್ಪ ಪೂಜಾರಿ ನಿಧನ..!

- Advertisement -
- Advertisement -

ಬಂಟ್ವಾಳ: ಬಂಟ್ವಾಳ ತಾಲೂಕು ಅನಂತಾಡಿ ಗ್ರಾಮದ ನಡುಮನೆ ಶಾಂತಿನಿವಾಸ ಲಿಂಗಪ್ಪ ಪೂಜಾರಿ (86)ಇವರು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಶ್ರೀಯುತರು ಪ್ರಗತಿಪರ ಕೃಷಿಕರಾಗಿದ್ದು ಕೆಎಸ್‌ಆರ್‌ಟಿಸಿ ಯಲ್ಲಿ ನಿರ್ವಾಹಕ, ವಿಟ್ಲದಲ್ಲಿ ಸಾರಿಗೆ ನಿಯಂತ್ರಕರಾಗಿ ಸೇವೆ ಸಲ್ಲಿಸಿ ನಿವೃತರಾಗಿದ್ದರು, ಇವರು ವಯೋಸಹಜವಾಗಿ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಗಂಡು, ಮೂವರು ಹೆಣ್ಣು ಮಕ್ಕಳನ್ನು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

- Advertisement -

Related news

error: Content is protected !!