Sunday, June 29, 2025
spot_imgspot_img
spot_imgspot_img

ಬಿ ರಮಾನಾಥ ರೈ ಯವರ ನೇತೃತ್ವದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ

- Advertisement -
- Advertisement -

ಪಾಣೆಮಂಗಳೂರು: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಕಳ್ಳಿಗೆ ಗ್ರಾಮ ಪಂಚಾಯತ್ ಕಛೇರಿ ಮುಂಭಾಗದಲ್ಲಿ ಬಿ ಜೆ ಪಿ ಸರಕಾರ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಸಂಪೂರ್ಣ ವಿಫಲವಾಗಿದ್ದು ಹಾಗೂ ಇನ್ನಿತರ ಅನೇಕ ಬೇಡಿಕೆಗಳ ಒತ್ತಾಯಿಸಿ. ಕಳ್ಳಿಗೆ ವಲಯ ಕಾಂಗ್ರೆಸ್ ಇದರ ಆಶ್ರಯದಲ್ಲಿ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಯವರ ನೇತೃತ್ವದಲ್ಲಿ ಏಕಕಾಲದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ 38 ಗ್ರಾಮ ಪಂಚಾಯತ್ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ಜರುಗಿತು.


ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,ತಾಲೂಕು ಪಂಚಾಯತ್ ಸದಸ್ಯರಾದ ಶಿವಪ್ರಸಾದ್ ಕನಪಾಡಿ, ದಿವಾಕರ ಪಂಬದಬೆಟ್ಟು, ಮದುಸೂಧನ್ ಶೆಣೈ, ರಮೇಶ್ ಮೊದಲಾದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!