Saturday, June 28, 2025
spot_imgspot_img
spot_imgspot_img

ಬಂಟ್ವಾಳ: ಕಾಂಗ್ರೆಸ್ ಕಾರ್ಯಕರ್ತ ಪದ್ಮನಾಭ ಸಾಮಂತ್ ಅನುಮಾನಾಸ್ಪದ ಸಾವು; ತನಿಖೆಗೆ ವಿಶೇಷ ತಂಡ ರಚನೆ..!

- Advertisement -
- Advertisement -

ಬಂಟ್ವಾಳ: ಕಾಂಗ್ರೆಸ್ ಕಾರ್ಯಕರ್ತ ಪದ್ಮನಾಭ ಸಾಮಂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಇಲಾಖೆ ವಿಶೇಷ ತನಿಖಾ ತಂಡ ರಚಿಸಿ ಬಂಟ್ವಾಳ ಡಿವೈಎಸ್ ಪಿ.ಎಸ್. ವಿಜಯಪ್ರಸಾದ್ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದೆ.

ಪದ್ಮನಾಭ ಸಾಮಂತ್ ಮೃತದೇಹ ಅವರ ಮನೆಯ ಗುಡ್ಡದ ಸಮೀಪ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಅವರ ಸಾವಿನ ಕುರಿತು ಸಂಶಯವಿದ್ದು ವಿಶೇಷ ಪೊಲೀಸ್ ತಂಡ ರಚಿಸಿ ಪ್ರಕರಣದ ತನಿಖೆ ನಡೆಸುವಂತೆ ಒತ್ತಾಯ ಕೇಳಿ ಬಂದಿತ್ತು. ಪ್ರಸ್ತುತ ತಾನು ತನಿಖಾಧಿಕಾರಿಯಾಗಿ ನೇಮಕಗೊಂಡಿರುವುದಾಗಿ ಡಿವೈಎಸ್ಪಿಯವರು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದ‌ರ್ ಅವರಿಗೆ ಹಿಂಬರಹ ನೀಡಿ ವಿಶೇಷ ತಂಡ ರಚನೆಯ ವಿಚಾರವನ್ನು ತಿಳಿಸಿದ್ದಾರೆ.

- Advertisement -

Related news

error: Content is protected !!