- Advertisement -
- Advertisement -
ಬಂಟ್ವಾಳ: ಸಾಲದ ಸಮಸ್ಯೆಯಿಂದ ಯುವಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಮಾಲಾಡಿ ನಿವಾಸಿ ಪ್ರಶಾಂತ್ (33) ಮೃತಪಟ್ಟ ದುರ್ದೈವಿ.
ದಿನಸಿ ಅಂಗಡಿಯಲ್ಲಿ ದುಡಿಯುತ್ತಿದ್ದ ಈತ ಅನೇಕ ಕಡೆ ಸಾಲ ಮಾಡಿಕೊಂಡಿದ್ದ . ಆದರೆ ಅದನ್ನು ತೀರಿಸಲು ಸಾಧ್ಯವಾಗದೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಹಿನ್ನೆಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -