Friday, May 3, 2024
spot_imgspot_img
spot_imgspot_img

ಬಂಟ್ವಾಳ: ಸಾಲದ ಸಮಸ್ಯೆಯಿಂದ ಮನನೊಂದು ಯುವಕ ಆತ್ಮಹತ್ಯೆ

- Advertisement -G L Acharya panikkar
- Advertisement -

ಬಂಟ್ವಾಳ: ಸಾಲದ ಸಮಸ್ಯೆಯಿಂದ ಯುವಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಮಾಲಾಡಿ ನಿವಾಸಿ ಪ್ರಶಾಂತ್ (33) ಮೃತಪಟ್ಟ ದುರ್ದೈವಿ.

ದಿನಸಿ ಅಂಗಡಿಯಲ್ಲಿ ದುಡಿಯುತ್ತಿದ್ದ ಈತ ಅನೇಕ ಕಡೆ ಸಾಲ ಮಾಡಿಕೊಂಡಿದ್ದ . ಆದರೆ ಅದನ್ನು ತೀರಿಸಲು ಸಾಧ್ಯವಾಗದೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಹಿನ್ನೆಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!