Thursday, May 9, 2024
spot_imgspot_img
spot_imgspot_img

ಹಾಡಹಗಲೇ ಯುವಕನ ಬರ್ಬರ ಹತ್ಯೆ

- Advertisement -G L Acharya panikkar
- Advertisement -

ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಸಿಲ್ವರ್ ಟೌನ್‍ನಲ್ಲಿ ನಡೆದಿದೆ.
ಮೃತ ಯುವಕನನ್ನು ಮೌಲಾಲಿ (24) ಎಂದು ಗುರುತಿಸಲಾಗಿದೆ. ಆತ ಮುಂಡಗೋಡಿನ ಮರಗಡಿ ಮೂಲದವನು ಎಂದು ತಿಳಿದು ಬಂದಿದೆ. ನಗರಕ್ಕೆ ಗಾರೆ ಕೆಲಸ ಮಾಡಲು ಬಂದಿದ್ದ. ಈ ವೇಳೆ ಹಗಲು ಹೊತ್ತಿನಲ್ಲಿ ನಿರ್ಮಾಣ ಹಂತದ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾಗಲೇ ಆತನನ್ನು ಹತ್ಯೆ ಮಾಡಲಾಗಿದೆ.

ಘಟನೆ ಬಗ್ಗೆ ಗೋಕುಲ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲಿಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು,ಆರೋಪಿಗಳ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ

- Advertisement -

Related news

error: Content is protected !!