Saturday, May 4, 2024
spot_imgspot_img
spot_imgspot_img

ಪತ್ನಿಯ ಬರ್ಬರ ಹತ್ಯೆ; ಪೊಲೀಸ್ ಠಾಣೆಗೆ ಬಂದು ಶರಣಾದ ಪತಿ

- Advertisement -G L Acharya panikkar
- Advertisement -

ಪತಿಯೇ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ ಚಿಕ್ಕಮಗಳೂರು ನಗರದ ಕ್ರಿಶ್ಚಿಯನ್ ಕಾಲೋನಿಯಲ್ಲಿ ನಡೆದಿದೆ. ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪಿಯನ್ನು ಶಬ್ಬೀರ್ ಅಹ್ಮದ್ ಎನ್ನಲಾಗಿದೆ.

ದೊಣ್ಣೆಯಿಂದ ಹೊಡೆದು ಪತ್ನಿ ಶಮಭಾನು(34) ಎಂಬುವವರನ್ನು ಕೊಲೆ ಮಾಡಿದ್ದಾನೆ. ಕಳೆದ ಒಂದು ವರ್ಷದ ಹಿಂದೆ ಶಮಭಾನು ಅವರನ್ನು ಶಬ್ಬೀರ್ ಮದ್ವೆಯಾಗಿದ್ದರು. ಇದೀಗ ದುರ್ಘಟನೆ ನಡೆದಿದ್ದು, ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!