Wednesday, May 1, 2024
spot_imgspot_img
spot_imgspot_img

ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ

- Advertisement -G L Acharya panikkar
- Advertisement -

ಚಾಕುವಿನಿಂದ ಇರಿದು ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮೈಸೂರು ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದೆ.

ಹೇಮಂತ್ ಅಲಿಯಾಸ್ ಸ್ವಾಮಿ(23) ಕೊಲೆಯಾದ ವ್ಯಕ್ತಿ. ಸಾಗರ್, ಪ್ರತಾಪ್, ಮಂಜು ಎಂಬವರಿಂದ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಹೇಮಂತ್​​ ಸಹೋದರಿಯನ್ನು ಆರೋಪಿ ಸಾಗರ್​​​ ಪ್ರೀತಿಸುತ್ತಿದ್ದನೆಂದು ಕೇಳಿಬಂದಿದ್ದು, ಇದೇ ವಿಚಾರಕ್ಕೆ ಹೇಮಂತ್​ನ ನಡುವೆ ವೈಷಮ್ಯ ಏರ್ಪಟಿದೆ. ಈ ಹಿನ್ನಲೆ ಸ್ನೇಹಿತರೊಟ್ಟಿಗೆ ಸೇರಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಸ್ಥಳಕ್ಕೆ ವಿಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!