Sunday, June 29, 2025
spot_imgspot_img
spot_imgspot_img

ಮಂಗಳೂರು : ಭಾರಿ ಮಳೆಗೆ ತಡೆಗೋಡೆ ಕುಸಿತ, ಮನೆಗೆ ಅತಿಥಿಯಾಗಿ ಬಂದ ಬಾಲಕ ಮೃತ್ಯು..!

- Advertisement -
- Advertisement -

ಮಂಗಳೂರು : ಭಾರೀ ಗಾಳಿ-ಮಳೆಗೆ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದ ಪರಿಣಾಮ ಬಾಲಕ‌ ಮೃತಪಟ್ಟ ಘಟನೆ ಗುರುವಾರ ಮುಂಜಾನೆ ಮಂಗಳೂರು ಹೊರವಲಯದ ಸುರತ್ಕಲ್ ಜೋಕಟ್ಟೆಯಲ್ಲಿ ನಡೆದಿದೆ.

ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಮೃತ ಬಾಲಕ. ಕುಸಿದು ಬಿದ್ದ ಈ ಮನೆಗೆ ಬಾಲಕ ಶೈಲೇಶ್ ಅತಿಥಿಯಾಗಿ ಬಂದಿದ್ದ ಎನ್ನಲಾಗಿದೆ.

- Advertisement -

Related news

error: Content is protected !!