Friday, April 19, 2024
spot_imgspot_img
spot_imgspot_img

ಬೆಳಗಾವಿ: ರೈಲಿಗೆ ತಲೆ ಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!

- Advertisement -G L Acharya panikkar
- Advertisement -

ಬೆಳಗಾವಿ: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಭಾಗ ರೈಲ್ವೆ ನಿಲ್ದಾಣದ ಬಳಿಯಲ್ಲಿ ನಡೆದಿದೆ.

ಬೀರಡಿ ಸಾತಪ್ಪ ಸುತಾರ್( 60 ವರ್ಷ) ತಾಯಿ ಮಹಾದೇವಿ (50 ವರ್ಷ), ಮಕ್ಕಳಾದ ದತ್ತಾತ್ರೇಯ (28 ವರ್ಷ ) ಮತ್ತು ಸಂತೋಷ್ (25 ವರ್ಷ ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳಾಗಿದ್ದಾರೆ.

ಸಾಮೂಹಿಕ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ರಾಯಭಾಗ ರೈಲ್ವೆ ನಿಲ್ದಾಣದ ಬಳಿಯ ಘಟನಾ ಸ್ಥಳಕ್ಕೆ ಬೆಳಗಾವಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!