Wednesday, July 22, 2026
spot_imgspot_img
spot_imgspot_img

ಬೆಳಗಾವಿ: ಅಡ್ಡ ಬಂದ ಕಾರು ತಪ್ಪಿಸಲು ಹೋಗಿ ಮರಕ್ಕೆ ಗುದ್ದಿದ ಬಸ್

- Advertisement -
- Advertisement -

ಬಸ್ ನಲ್ಲಿದ್ದ 11 ಮಂದಿ ಪ್ರಯಾಣಿಕರಿಗೆ ಗಾಯ

ಬೆಳಗಾವಿ : ಏಕಾಏಕಿ ಅಡ್ಡ ಬಂದ ಕಾರನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಸರ್ಕಾರಿ ಬಸ್ ಮರಕ್ಕೆ ಡಿಕ್ಕಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬಸ್ ನಲ್ಲಿದ್ದ 11 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲಕನ ನಿರ್ಲಕ್ಷ್ಯದಿಂದಾಗಿ ಈ ಘಟನೆ ಸಂಭವಿಸಿದ್ದು, ಸರ್ಕಾರಿ ಆಸ್ಪತ್ರೆಯ ಮುಂಭಾಗವೇ ಬಸ್ ಅಪಘಾತಕ್ಕೀಡಾಗಿದೆ.

ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!