- Advertisement -
- Advertisement -
ಬೆಳ್ಳಾರೆ: ಬೆಳ್ಳಾರೆಯ ಮೇಲಿನ ಪೇಟೆಯ ಸಿಂಡಿಕೇಟ್ ಬ್ಯಾಂಕ್ ಬಳಿಯಿರುವ ಶ್ರೀ ಮೊಬೈಲ್ ಸರ್ವೀಸಸ್ ಅಂಗಡಿಗೆ ಎಪ್ರಿಲ್ 8ರಂದು ರಾತ್ರಿ ಕಳ್ಳರು ನುಗ್ಗಿ, ಬೀಗ ಒಡೆದು ನಗದು ಹಾಗೂ ಅಂಗಡಿಯಲ್ಲಿದ್ದ ಹಲವು ಮೊಬೈಲ್ ಗಳನ್ನು ದೋಚಿ ಕಳ್ಳರು ಪರಾರಿಯಾಗಿದ್ದಾರೆ.
ಈ ಕುರಿತು ಮಾಲಕ ಗುಣ ಇವರು ಬೆಳ್ಳಾರೆ ಪೋಲಿಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಬೆಳ್ಳಾರೆ ಪೋಲಿಸ್ ಠಾಣೆಯ ಠಾಣಾಧಿಕಾರಿ ಆಂಜನೇಯ ರೆಡ್ಡಿ ಹಾಗೂ ಪೋಲಿಸರು ಸ್ಥಳಕ್ಕೆ ಆಗಮಿಸಿದ್ದು, ಕಳ್ಳನ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆಯೆಂದು ತಿಳಿದು ಬಂದಿದೆ.
- Advertisement -