Tuesday, May 14, 2024
spot_imgspot_img
spot_imgspot_img

ಬೆಳ್ಳಾರೆ : ಜಾಗದ ವಿಚಾರವಾಗಿ ಮಗನಿಂದ ತಂದೆ-ತಾಯಿಯ ಮೇಲೆ ಹಲ್ಲೆ..!

- Advertisement -G L Acharya panikkar
- Advertisement -

ಬೆಳ್ಳಾರೆ : ಮಗನೇ ತಂದೆ-ತಾಯಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಬೆಳ್ಳಾರೆ ಸಮೀಪದ ಕಲ್ಲಗುಡ್ಡೆ ಕೊಡಿಯಾಳದಲ್ಲಿ ನಡೆದಿದೆ.

ಗಾಯಗೊಂಡ ದಂಪತಿಗಳು ಬೆಳ್ಳಾರೆ ಸಮೀಪದ ಕಲ್ಲಗುಡ್ಡೆ ಕೊಡಿಯಾಳ ನಿವಾಸಿಗಳಾದ ಮಂಜುನಾಥ್, ಧರ್ಮವತಿ ಮಗ ದೇವಿಪ್ರಸಾದ್ ಎಂದು ಗುರುತಿಸಲಾಗಿದೆ.

ಜಾಗದ ವಿಚಾರವಾಗಿ ಮನೆಯಲ್ಲಿ ಜಗಳ ನಡೆದಿದ್ದು , ಕಂಠಪೂರ್ತಿ ಕುಡಿದ ಪುತ್ರ ಜಮೀನು ವಿಚಾರವಾಗಿ ಮಂಜುನಾಥ್ ಮತ್ತು ಪತ್ನಿಗೆ ಪುತ್ರ ದೇವಿಪ್ರಸಾದ್ ಕತ್ತಿಯಿಂದ ಕಡಿದು ಕೊಲೆಯತ್ನ ಮಾಡಿದ್ದಾನೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ದಾಖಲಿಸಲಾಗಿದೆ. ಆರೋಪಿಯ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

- Advertisement -

Related news

error: Content is protected !!