Saturday, May 18, 2024
spot_imgspot_img
spot_imgspot_img

ಬೆಳ್ಳಾರೆ: ತಂದೆ-ತಾಯಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ ಮಗ ಅರೆಸ್ಟ್..!

- Advertisement -G L Acharya panikkar
- Advertisement -

ಬೆಳ್ಳಾರೆ: ಮದ್ಯದ ನಶೆಯಲ್ಲಿ ಮಗನೊಬ್ಬ ಹೆತ್ತ ತಂದೆ-ತಾಯಿಯ ಮೇಲೆಯೇ ಕತ್ತಿಯಿಂದ ದಾಳಿ ನಡೆಸಿದ ಆರೋಪಿ ಮಗನನ್ನು ಪೊಲೀಸರು ಬಂದಿಸಿದ ಘಟನೆ ಕೊಡಿಯಾಲದ ಕಲ್ಪಣೆ ಎಂಬಲ್ಲಿ ನಡೆದಿದೆ.

ಈತ ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಿವಾಸಿಗಳಾದ ಮಂಜುನಾಥ್ ಆಚಾರ್, ಧರ್ಮಾವತಿ ದಂಪತಿ ಪುತ್ರ.

ಜಾಗದ ವಿಚಾರಕ್ಕೆ ಸಂಬಂಧಪಟ್ಟಂತೆ ಈ ಕೃತ್ಯವೆಸಗಿದ್ದು,ಗಂಭೀರವಾಗಿ ಗಾಯಗೊಂಡಿರುವ ತಂದೆ-ತಾಯಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಮಗನನ್ನು ಪೊಲೀಸರು ಬಂದಿಸಿದ್ದಾರೆ.

- Advertisement -

Related news

error: Content is protected !!