- Advertisement -
- Advertisement -
ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಭ್ರಮ ಮನೆಮಾಡಿದೆ. ವಿವಿಧ ಹೂಗಳು, ವಿದ್ಯುತ್ ದೀಪಗಳಿಂದ ದೇವಾಲಯ ಅಲಂಕಾ ರಗೊಂಡಿದೆ. ನೂರಾರು ವರ್ಷಗಳ ಇತಿಹಾಸವಿರುವ ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವ ಬಹಳ ವಿಜ್ರಂಭ ಣೆಯಿಂದ ನಡೆದಿದೆ.
ಜನವರಿ 8 ರಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಸತ್ಯನಾರಾಯಣ ಪೂಜೆ ನಡೆಯಿತು. ನಂತರ ಬ್ರಹ್ಮಶ್ರೀ ವೇದಮೂರ್ತಿ ನಾಗೇಶ್ ತಂತ್ರಿಯವರ ನೇತೃತ್ವದಲ್ಲಿ ಕಿರುಷಷ್ಠಿ ಉತ್ಸವ ಮತ್ತು ಕಟ್ಟೆಪೂಜೆ ನಡೆಯಿತು. ಈ ವೇಳೆ ಬೆಳ್ಳಿಪ್ಪಾಡಿ ಫ್ಯಾಮಿಲಿ ಟ್ರಸ್ಟ್ನ ಪ್ರಮುಖರು ಉಪಸ್ಥಿತರಿದ್ದರು. ನೂರಾರು ಮಂದಿ ಭಕ್ತರು ಸುಬ್ರಹ್ಮಣ್ಯ ದೇವರ ಕೃಪೆಗೆ ಪಾತ್ರರಾದರು.
- Advertisement -