- Advertisement -
- Advertisement -
ಬೆಳ್ತಂಗಡಿ: ಕಲ್ಲು ತುಂಬಿದ್ದ ಲಾರಿಯೊಂದು ರಸ್ತೆಯಲ್ಲಿದ್ದ ಗುಂಡಿಯನ್ನು ತಪ್ಪಿಸಲು ಹೋಗಿ ರಸ್ತೆ ಬದಿಯ ಚರಂಡಿಗೆ ಮಗುಚಿ ಬಿದ್ದ ಘಟನೆ ತಾಲೂಕಿನ ಗರ್ದಾಡಿಯಲ್ಲಿ ನಡೆದಿದೆ.
ಕೆಂಪುಕಲ್ಲನ್ನು ಸಾಗಿಸುತ್ತಿದ್ದ ಲಾರಿಯೊಂದು ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಹೋಗಿ ಪಕ್ಕದ ಚರಂಡಿಗೆ ಮಗುಚಿಬಿದ್ದಿದೆ. ಘಟನೆಯಲ್ಲಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
- Advertisement -