Sunday, June 29, 2025
spot_imgspot_img
spot_imgspot_img

ಬೆಳ್ತಂಗಡಿ: ಬಸ್‌- ಬೈಕ್‌ ನಡುವೆ ಅಪಘಾತ; ಬೈಕ್ ಸವಾರನಿಗೆ ಗಂಭೀರ ಗಾಯ..!

- Advertisement -
- Advertisement -

ಬೆಳ್ತಂಗಡಿ: ಬಸ್‌ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಗುರುವಾಯನಕೆರೆಯ ಜೈನ್ ಪೇಟೆಯ ತಿರುವು ರಸ್ತೆಯಲ್ಲಿ ನಡೆದಿದೆ.

ಗಂಭೀರ ಗಾಯಗೊಂಡ ಬೈಕ್ ಸವಾರ ಗೇರುಕಟ್ಟೆ ನಿವಾಸಿ ಶಿವಶಂಕರ್ ಎಂದು ಗುರುತಿಸಲಾಗಿದೆ.

ಶಿವಕುಮಾರ್ ರವರು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಹೂವಿನ ವ್ಯಾಪಾರ ನಡೆಸುತ್ತಿದ್ದು ವ್ಯಾಪಾರ ಮುಗಿಸಿ ರಾತ್ರಿ ಮನೆಗೆ ಹೋಗುವ ಸಂದರ್ಭ ಈ ಘಟನೆ ನಡೆದಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!