Monday, June 30, 2025
spot_imgspot_img
spot_imgspot_img

ರಾಜರಾಜೇಶ್ವರಿ ನಗರದ ಆರೋಗ್ಯ ಕೇಂದ್ರವನ್ನು ಐಸಿಯು ಆಸ್ಪತ್ರೆಯನ್ನಾಗಿಸುವ ಕಾಮಗಾರಿ ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

- Advertisement -
- Advertisement -

ಬೆಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಅವರು ಇಂದು ಯಶವಂತಪುರ ವಾರ್ಡ್ ನಂಬರ್ 37 ರಲ್ಲಿ ರಾಜರಾಜೇಶ್ವರಿ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಕೋವಿಡ್ ಐಸಿಯು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ ಏರಿಸುವ ಕಾಮಗಾರಿಯನ್ನು ವೀಕ್ಷಿಸಿದರು. ನಂತರ ನಡೆದ ದೈನಂದಿನ ಅಗತ್ಯ ವಸ್ತುಗಳ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಯಾವ ರೀತಿಯಲ್ಲಿ ಕಾಮಗಾರಿಗಳು ನಡಿತ ಇದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದರು, ಹಾಗೂ ಆಸ್ಪತ್ರೆಯಲ್ಲಿ ಸೌಲಭ್ಯಗಳು ಯಾವ ರೀತಿಯಲ್ಲಿ ಇದೆ ಹಾಗೂ ಹೆಚ್ಚಿನ ವ್ಯವಸ್ಧೆಗಳ ಬಗ್ಗೆ ವಿಚಾರಿಸಿದರು. ನಂತರ ದೈನಂದಿನ ಅಗತ್ಯ ವಸ್ತುಗಳ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿದ್ದರಾಜು, ಶಾಸಕರಾದ ಶ್ರೀ ಮುನಿರತ್ನ, ಬೆಂಗಳೂರು ಕೇಂದ್ರ ಜಿಲ್ಲಾ ಅಧ್ಯಕ್ಷರಾದ ಶ್ರೀ ಮಂಜುನಾಥ್ ಮತ್ತು ಇತರ ಪ್ರಮುಖರು ಉಪಸ್ಥಿತರಿದ್ದರು.

- Advertisement -

Related news

error: Content is protected !!