Sunday, June 29, 2025
spot_imgspot_img
spot_imgspot_img

ಬೆಂಗಳೂರು: ಕರ್ನಾಟಕ ಬೀಚ್ ಕುಸ್ತಿ ಸಮಿತಿಯ ಸಂಚಾಲಕರಾಗಿ ನಿತ್ಯಾನಂದ ಶೆಟ್ಟಿ

- Advertisement -
- Advertisement -

ಕರ್ನಾಟಕ ರೆಸ್ಲಿಂಗ್ ಅಸೋಸಿಯೇಷನ್ (KWA) ಮೀಡಿಯ ಅಕ್ರಿಡಿಯೇಷನ್ ಸದಸ್ಯರಾಗಿ ರಾಮದಾಸ್ ಶೆಟ್ಟಿ ಆಯ್ಕೆ

ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಬಾರಿಗೆ ಬೆಂಗಳೂರಿನ ಕೋರಮಂಗಲ ಇಂಡೋರ್ ಸ್ಟೇಡಿಯಂ ನಲ್ಲಿ ಕುಸ್ತಿ ಸೀನಿಯರ್ ಚಾಂಪಿಯನ್ ಶಿಪ್ ಡಿಸೆಂಬರ್‌ನಲ್ಲಿ ನಡೆಯಲಿದ್ದು, ಈ ಬಗ್ಗೆ ಬೆಂಗಳೂರಿನಲ್ಲಿ ವಿಶೇಷ ಸಭೆ ನ.14 ರಂದು ನಡೆಯಿತು.

ಸಭೆಯಲ್ಲಿ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ ಬಿ. ಗುಣರಂಜನ್ ಶೆಟ್ಟಿಯವರು ಬೀಚ್ ಕುಸ್ತಿ ಚೇರ್ ಮೆನ್ ಬಾಲ ಚಂದೆರ್ ಪಿಲ್ಲೈ, ಸಂಚಾಲಕರನ್ನಾಗಿ ನಿತ್ಯಾನಂದ ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ಪ್ರಸಾದ್ ಶೆಟ್ಟಿಯವರನ್ನು ಆಯ್ಕೆಮಾಡಿದರು.

ಹಾಗೂ ಕರ್ನಾಟಕ ರೆಸ್ಲಿಂಗ್ ಅಸೋಸಿಯೇಷನ್ (KWA) ಮೀಡಿಯ ಅಕ್ರಿಡಿಯೇಷನ್ ಸದಸ್ಯರಾಗಿ ರಾಮದಾಸ್ ಶೆಟ್ಟಿಯವರನ್ನು ಹಾಗೂ ಕಚೇರಿ ನಿರ್ವಾಹಕರಾಗಿ ನಾಗೇಶ್ ಎಸ್ ಇವರನ್ನು ಆಯ್ಕೆಮಾಡಲಾಯಿತು.

- Advertisement -

Related news

error: Content is protected !!