Saturday, June 28, 2025
spot_imgspot_img
spot_imgspot_img

ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ಭರತ್‌ ಕುಮ್ಡೇಲ್ ಮನೆ ಶೋಧ

- Advertisement -
- Advertisement -

ಮಂಗಳೂರು: ಗಡಿಪಾರು ಭೀತಿಯಲ್ಲಿರುವ ಬಂಟ್ವಾಳ ನಿವಾಸಿ ಭರತ್‌ ಕುಮ್ಡೇಲ್ ಮನೆಗೆ ಪೊಲೀಸರು ಬುಧವಾರ ದಾಳಿ ನಡೆಸಿ ಶೋಧ ನಡೆಸಿದ್ದಾರೆ.

ಮೇ 27ರಂದು ಕೊಳತ್ತಮಜಲಿನಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ಮತ್ತು ಖಲಂದ‌ರ್ ಶಾಫಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣದ (ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 54/2025 ಕಲಂ: 191(1), 191(2), 191(3), 118(1), 118 (2), 109, 103 ಜೊತೆಗೆ 190 ಬಿಎನ್ ಎಸ್ 2023) ತನಿಖೆಗೆ ಸಂಬಂಧಿಸಿ ತನಿಖಾ ತಂಡವು ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದುಕೊಂಡು ಭರತ್ ಕುಮ್ಮೇಲ್ ಮನೆಯನ್ನು ಶೋಧ ನಡೆಸಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!