Friday, March 29, 2024
spot_imgspot_img
spot_imgspot_img

ಮನಾಲೂರು ವಿಧಾನಸಭಾ ಕ್ಷೇತ್ರದ ಬಿರುಸಿನ ಚುನಾವಣಾ ಪ್ರಚಾರದಲ್ಲಿ ಡಾ.ಭರತ್ ಶೆಟ್ಟಿ

- Advertisement -G L Acharya panikkar
- Advertisement -

ಕೇರಳದ ವಿಧಾನಸಭಾ ಚುನಾವಣೆ ಎಪ್ರಿಲ್ 6 ರಂದು ನಡೆಯಲಿದ್ದು, ಪಕ್ಷದ ರಾಷ್ಟ್ರೀಯ ನಾಯಕರ ಸೂಚನೆಯಂತೆ ಕೇರಳ ಚುನಾವಣಾ ಪ್ರಚಾರದಲ್ಲಿ ಕರಾವಳಿ ನಾಯಕರು ಭಾಗಿಯಾಗಿದ್ದಾರೆ.

ಮಂಗಳೂರು ನಗರ ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿಯವರು ಮನಲೂರು ವಿಧಾನಸಭಾ ಕ್ಷೇತ್ರದ ವೆಂಗಿಡಾAಗು ಪಂಚಾಯತ್ ನ ಸಭೆಯಲ್ಲಿ ಕಾರ್ಯಕರ್ತರ ಜೊತೆ ಚುನಾವಣಾ ಪೂರ್ವ ಸಿದ್ಧತೆ ಹಾಗೂ ಮಾಹಿತಿ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

- Advertisement -

Related news

error: Content is protected !!