- Advertisement -
- Advertisement -
ಕೇರಳದ ವಿಧಾನಸಭಾ ಚುನಾವಣೆ ಎಪ್ರಿಲ್ 6 ರಂದು ನಡೆಯಲಿದ್ದು, ಪಕ್ಷದ ರಾಷ್ಟ್ರೀಯ ನಾಯಕರ ಸೂಚನೆಯಂತೆ ಕೇರಳ ಚುನಾವಣಾ ಪ್ರಚಾರದಲ್ಲಿ ಕರಾವಳಿ ನಾಯಕರು ಭಾಗಿಯಾಗಿದ್ದಾರೆ.
ಮಂಗಳೂರು ನಗರ ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿಯವರು ಮನಲೂರು ವಿಧಾನಸಭಾ ಕ್ಷೇತ್ರದ ವೆಂಗಿಡಾAಗು ಪಂಚಾಯತ್ ನ ಸಭೆಯಲ್ಲಿ ಕಾರ್ಯಕರ್ತರ ಜೊತೆ ಚುನಾವಣಾ ಪೂರ್ವ ಸಿದ್ಧತೆ ಹಾಗೂ ಮಾಹಿತಿ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
- Advertisement -