Saturday, June 28, 2025
spot_imgspot_img
spot_imgspot_img

ಸಾಹಿತಿ ಪ್ರೊ.ಕೆ.ಎಸ್.ಭಗವಾನ್‌ರವರ ವಿವಾದಾತ್ಮಕ ಹೇಳಿಕೆಗೆ ಕಲ್ಲಡ್ಕ ಪ್ರಭಾಕರ್ ಭಟ್ ತಿರುಗೇಟು

- Advertisement -
- Advertisement -

ಮೈಸೂರಿನಲ್ಲಿ ನಡೆದ ಮಹಿಷ ದಸರಾ ಆಚರಣೆಯಲ್ಲಿ ಸಾಹಿತಿ ಪ್ರೊ.ಕೆ.ಎಸ್.ಭಗವಾನ್‌ರವರು ಮಾನ ಮರ್ಯಾದೆ ಇದ್ರೆ ದೇವಸ್ಥಾನಕ್ಕೆ ಹೋಗುವುದನ್ನ ನಿಲ್ಲಿಸಬೇಕು – ಹಿಂದೂ ಧರ್ಮ ನಮ್ಮದಲ್ಲ, ಅದು ನಮಗೆ ಬೇಕಾಗಿಲ್ಲ ಎಂದು ನಾಲಿಗೆ ಹರಿಬಿಟ್ಟಿದ್ದರು. ಬುದ್ಧರನ್ನು ಹೊಗಳುವ ಭರದಲ್ಲಿ ಹಿಂದೂ ಧರ್ಮದ ಬಗ್ಗೆ ಹೀನಯವಾಗಿ ಮಾತನಾಡಿದ್ದರು

ಪ್ರೊಫೆಸರ್ ಭಗವಾನ್ ರವರ ವಿರುದ್ಧ ಕಲ್ಲಡ್ಕ ಪ್ರಭಾಕರ್ ಭಟ್ ರವರು ಇಂತಹ ಹುಚ್ಚರು ಮೊದಲಿನಿಂದಲೂ ಇದ್ದರು, ಈಗಲೂ ಇದ್ದಾರೆ

ರಾಕ್ಷಸಿ ವಂಶದವರು ರಾಕ್ಷಸರನ್ನ ಆರಾಧನೆ ಮಾಡುತ್ತಾರೆ , ಯಾರೂ ಮನುಷ್ಯರಾಗಿದ್ದರೋ ಅವರು ರಾಕ್ಷಸರನ್ನ ಪೂಜಿಸೋದಿಲ್ಲ ,ರಾಕ್ಷಸರು ರಾಕ್ಷಸರನ್ನೇ ಪೂಜಿಸುತ್ತಾರೆ ,ರಾಕ್ಷಸರು ಒಂದು ದಿನ ನಾಶವಾಗುತ್ತಾರೆ ಭಗವಾನ್ ಈ ಹಿಂದಿನಿಂದಲೂ ಹುಚ್ಚು ಹುಚ್ಚು ರೀತಿ ಮಾತನಾಡುತ್ತಿದ್ದ ಎಂದರು.

ಅವನು ಎಲ್ಲಿ ಹುಟ್ಟಿದ್ದಾನೆ ಎನ್ನೋದು ಅವನಿಗೆ ಗೊತ್ತಿಲ್ಲ ,ಅವನ ಅಪ್ಪ ಅಮ್ಮ ಯಾರೂ ಅನ್ನವುದು ಕೂಡ ಗೊತ್ತಿಲ್ಲ, ಅವನಿಗೆ ಒಳ್ಳೆಯದಾಗಲಿ ಅಂತ ಅವನ ಅಪ್ಪ ಅಮ್ಮ ಭಗವಾನ್ ಎಂದು ಹೆಸರಿಟ್ಟರು ಆದರೆ, ಇವನು ನೋಡಿದರೆ ರಾಕ್ಷಸಿ ದೃಷ್ಟಿಯಲ್ಲಿ ಯೋಚಿಸುತ್ತಾನೆ. ಹಿಂದೆ ರಾಕ್ಷಸರೂ ಇದ್ದರು ಸಜ್ಜನರು ಇದ್ದರು ಆದರೆ ಕೊನೆಗೆ ಗೆಲುವಾಗಿದ್ದು ಸಜ್ಜನರಿಗೆ ಎಂದು ಮಾಧ್ಯಮದವರಲ್ಲಿ ಹೇಳಿದರು

- Advertisement -

Related news

error: Content is protected !!