Tuesday, April 30, 2024
spot_imgspot_img
spot_imgspot_img

ಅಪರಿಚಿತ ವಾಹನಕ್ಕೆ ಬೈಕ್​ ಡಿಕ್ಕಿ; ಇಬ್ಬರು ಸವಾರರು ಸ್ಥಳದಲ್ಲೇ ಸಾವು

- Advertisement -G L Acharya panikkar
- Advertisement -

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ ವೇನಲ್ಲಿ ಮತ್ತೊಂದು ಅಪಘಾತವಾಗಿದ್ದು, ಅಪರಿಚಿತ ವಾಹನಕ್ಕೆ ಬೈಕ್​ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಬಳಿ ನಡೆದಿದೆ.

ಈ ಬೈಕ್​ ಅಪಘಾತದಲ್ಲಿ ಮಣಿ(25), ಜನಾರ್ದನ ಪೂಜಾರಿ(21) ಸಾವನ್ನಪ್ಪಿದ್ದಾರೆ. ಮೃತರು ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇನ್ನು ಸ್ಥಳಕ್ಕೆ ಮದ್ದೂರು ಸಂಚಾರಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ಯುವಕರ ಶವವನ್ನು ಮದ್ದೂರು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.

- Advertisement -

Related news

error: Content is protected !!