Saturday, June 28, 2025
spot_imgspot_img
spot_imgspot_img

ಬೈಕ್ ಸವಾರನ ಮೇಲೆ ಚಕ್ರ ಹರಿದು ಸ್ಥಳದಲ್ಲೇ ಮೃತ್ಯು..!

- Advertisement -
- Advertisement -

ಬೈಕ್ ಸವಾರನ ಮೇಲೆ ಚಕ್ರ ಹರಿದು ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೆಂಗೇರಿ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ
ನಡೆದಿದೆ
.

ಮೃತಪಟ್ಟ ವ್ಯಕ್ತಿ ಪ್ರಸನ್ನ(37) ಎಂದು ಗುರುತಸಲಾಗಿದೆ.

ತುಮಕೂರು ರಸ್ತೆ ಕಡೆಯಿಂದ ಹೊಸೂರು ರಸ್ತೆ ಕಡೆ ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದಿದ್ದ ವಾಹನ ಬೈಕ್​ನ ಹ್ಯಾಂಡಲ್​​ಗೆ ಡಿಕ್ಕಿ ಹೊಡೆದಿದೆ. ಬೈಕ್​ನಿಂದ ಕೆಳಗೆ ಬಿದ್ದು ಸವಾರನ ಮೇಲೆ ವಾಹನದ ಚಕ್ರ ಹರಿದಿದೆ. ಬಳಿಕ ವಾಹನ ಸಮೇತ ಆರೋಪಿ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕೆಂಗೇರಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

- Advertisement -

Related news

error: Content is protected !!