Saturday, June 28, 2025
spot_imgspot_img
spot_imgspot_img

ಕಡಬ : ಬೈಕ್‌ಗೆ ಬಸ್‌ ಡಿಕ್ಕಿ: ಗಂಭೀರ ಗಾಯಗೊಂಡ ಸವಾರ ಮೃತ್ಯು ..!

- Advertisement -
- Advertisement -

ಕಡಬ : ಬೈಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ನಡೆದಿದೆ.

ಮೃತ ಬೈಕ್ ಸವಾರನನ್ನು ಕೊಂಬಾರು ಮಣಿಭಾಂಡ ತೇರೆಬೀದಿ ನಿವಾಸಿ ನೆಟ್ಟಣದಲ್ಲಿ ಮೆಕ್ಯಾನಿಕ್ ಆಗಿದ್ದ ವಾಸುದೇವ ಗೌಡ ಎಂದು ಗುರುತಿಸಲಾಗಿದೆ.

ಕೆಎಸ್ಸಾರ್ಟಿಸಿ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಎದುರುನಿಂದ ಬಂದ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ವಾಸುದೇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!