- Advertisement -
- Advertisement -
ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡರವರು ಸಂಘಟನೆಯ ಹಿರಿಯರಾದ ನಾರಾಯಣ ರೈ ಜಾರತ್ತಾರುರವರ ಮನೆಗೆ ಭೇಟಿ ನೀಡಿ ಆಶೀರ್ವಾದದ ಜೊತೆಗೆ ಮಾರ್ಗದರ್ಶನ ಪಡೆದು ಮತಯಾಚನೆ ನಡೆಸಿದರು.
ಈ ಸಂದರ್ಭದಲ್ಲಿ ಪಕ್ಷದ ಹಿರಿಯರು, ಕಾರ್ಯಕರ್ತರು ಉಪಸ್ಥಿತರಿದ್ದರು.
- Advertisement -